ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ ಕೋಟಿ – ಚೆನ್ನಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ರೂ. 1.00 ಕೋಟಿ ವೆಚ್ಚದಲ್ಲಿ ಕೋಟಿ – ಚೆನ್ನಯ್ಯ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 08-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಗೋಪಾಲಪುರ ವಾರ್ಡಿನ ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪಕ್ಕಿಬೆಟ್ಟು ಗರಡಿಯ ಅಧ್ಯಕ್ಷರಾದ ವಿಠಲ್ ಪೂಜಾರಿ, ಉಪಾಧ್ಯಕ್ಷ ಪ್ರಕಾಶ್ ಪಕ್ಕಿಬೆಟ್ಟು, ಪ್ರಧಾನ ಅರ್ಚಕರಾದ ಮೋಹನ್ ಪೂಜಾರಿ, ಹಿರಿಯರಾದ ರಾಮ ಪೂಜಾರಿ, ಅಪ್ಪು ಜತ್ತನ್, ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಗರ ಸಭಾ ಸದಸ್ಯರು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…