Featured

ಉಡುಪಿ: 10 ಗ್ರಾಪಂ. ಸ್ಥಾನಗಳಿಗೆ ನ.23ರಂದು ಉಪ ಚುನಾವಣೆ – vishwanews24

ಉಡುಪಿ; ನ.23ರಂದು 10 ಗ್ರಾಪಂ. ಸ್ಥಾನಗಳಿಗೆ ಉಪ ಚುನಾವಣೆ

ಉಡುಪಿ, : ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ಚುನಾವಣೆಗೆ ನ.6ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ನ.15 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನ.

ಅಗತ್ಯ ಬಿದ್ದರೆ ನ.23ರ ಶನಿವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 26ರಂದು ತಾಲೂಕು ಕೇಂದ್ರಗಳಲ್ಲಿ ಯತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

1 hour ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

3 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

3 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

3 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

3 days ago