ಉಡುಪಿ : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ 2.66 ಲಕ್ಷ ಮೌಲ್ಯದ 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಮಣಿಪಾಲದ ಶೀಂಬ್ರಾ ಸೇತುವೆ ಬಳಿ ನಡೆದಿದೆ.
ಬಂಧಿತರನ್ನು ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲಗಿರಿಯ ಕೃಷ್ಣ ಜಲಗಾರ್ ಎನ್ನಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹಾಗೂ ಅಡಿಷನಲ್ ಎಸ್.ಪಿ ಕುಮಾರ ಚಂದ್ರ ಹಾಗೂ ಸುಧಾಕರ ನಾಯಕ್ ಡಿ.ವೈ.ಎಸ್.ಪಿ ಉಡುಪಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಬ್ರಹ್ಮಾವರ : ಭಿಕ್ಷಾಟನೆಯಿಂದ ಬಂದ ಹಣವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ ವೃದ್ಧೆ -Vishwanews24
ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್.ಎಂ ಗೌಡ , ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಪ್ರೊಬೇಶನರಿ ಪಿ.ಎಸ್.ಐ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಜಾಕ್ ಪಿ.ಸಿ ಸಂತೋಷ್ ಹೆಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…