Featured

ಉಡುಪಿ – 5ನೇ ಸುತ್ತಿನ ಎಣಿಕೆ : ಯಶ್ ಪಾಲ್ ಸುವರ್ಣ ಮುನ್ನಡೆ – Vishwanews24

ಉಡುಪಿ – 5ನೇ ಸುತ್ತಿನ ಎಣಿಕೆ : ಯಶ್ ಪಾಲ್ ಸುವರ್ಣ ಮುನ್ನಡೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಉಡುಪಿ, ಕಾಪು, ಬೈಂದೂರು, ಕಾರ್ಕಳ, ಕುಂದಾಪುರ 5 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ಮತ ಎಣಿಕೆ ನಡೆಯುತ್ತಿದೆ

ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ,

ಉಡುಪಿ:

ಬಿಜೆಪಿ – ಯಶ್ ಪಾಲ್ ಸುವರ್ಣ – 5360 (ಮುನ್ನಡೆ)

ಕಾಂಗ್ರೆಸ್ – ಪ್ರಸಾದ್ ಕಾಂಚನ್ – 4666

ಕಾಪು:

ಬಿಜೆಪಿ – ಸುರೇಶ್ ಗುರ್ಮೆ – 29785 (ಮುನ್ನಡೆ)

ಕಾಂಗ್ರೆಸ್ – ವಿನಯ ಕುಮಾರ್ ಸೊರಕೆ – 23282

ಕಾರ್ಕಳ:

ಬಿಜೆಪಿ – ಸುನೀಲ್ ಕುಮಾರ್ – 35808 (ಮುನ್ನಡೆ)

ಕಾಂಗ್ರೆಸ್ – ಉದಯ್ ಕುಮಾರ್ ಶೆಟ್ಟಿ – 33164

ಪಕ್ಷೇತರ – ಪ್ರಮೋದ್ ಮುತಾಲಿಕ್ – 931

ಕುಂದಾಪುರ:

ಬಿಜೆಪಿ – ಕಿರಣ್ ಕುಮಾರ್ ಕೋಡ್ಗಿ – 5970 (ಮುನ್ನಡೆ)

ಕಾಂಗ್ರೆಸ್ – ದಿನೇಶ್ ಹೆಗ್ಡೆ – 3418

ಬೈಂದೂರು:

ಬಿಜೆಪಿ – ಗುರುರಾಜ್ ಶೆಟ್ಟಿ ಗಂಟಿಹೊಳೆ – 3696

ಕಾಂಗ್ರೆಸ್ – ಗೋಪಾಲ ಪೂಜಾರಿ – 5643 (ಮುನ್ನಡೆ)

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

13 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

13 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

14 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

15 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

15 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

15 hours ago