ಉಡುಪಿ: ಮಾನಸಿಕ ಖಿನ್ನತೆಗೆ ಒಳಪಟ್ಟು ಒಂಬತ್ತನೆ ತರಗತಿಯ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದಲ್ಲಿ ಗುರುವಾರ ವರದಿಯಾಗಿದೆ.
ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ನಿವಾಸಿ ಪ್ರಸ್ತುತ ನಗರದ ಬನ್ನಂಜೆ ಬಳಿ ಇರುವ ಮನೆಯಲ್ಲಿ ವಾಸವಾಗಿದ್ದ ದೀಪಾ(15) ಎಂದು ಗುರುತಿಸಲಾಗಿದೆ.
ಕಳೆದ ಕೆಲ ವರ್ಷಗಳಿಂದ ಬನ್ನಂಜೆಯಲ್ಲಿ ಬಾಡಿಗೆ ಮನೆಯಲ್ಲಿರುವ ದೀಪ ಕುಟುಂಬ ವಾಸವಾಗಿದ್ದು ದೈಹಿಕ ಅನಾರೋಗ್ಯದಿಂದ ವಿದ್ಯಾರ್ಥಿನಿ ಬಳಲುತ್ತಿದ್ದಳು. ಫಿಡ್ಸ್ ಹಾಗೂ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿದ್ದ ಆಕೆಗೆ ಒದಿಗೆ ತೊಡಗಕಾಗುತ್ತಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…