Featured

ಉಡುಪಿ: PFI ಸಂಘಟನೆಗೆ ಸೇರಿದ ಕಚೇರಿಗಳಿಗೆ ಬೀಗ ಜಡಿದ ಪೊಲೀಸರು – Vishwanews24

ಉಡುಪಿ: ಪಿಎಫ್‌ಐ ಸಂಘಟನೆಗೆ ಸೇರಿದ ಕಚೇರಿಗಳಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಕೇಂದ್ರ ಸರಕಾರವು ಪಿಎಫ್‌ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲೆಯ ವಿವಿಧೆಡೆ ಪಿ ಎಫ್ ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ‌.

ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪಿ ಎಫ್ ಐ ಸಂಘಟನೆಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪಿ ಎಫ್ ಐ ಗೆ ಯಾವುದೇ ಅಧಿಕೃತ ಕಚೇರಿಗಳಿಲ್ಲದಿದ್ದು, ಎಸ್ ಡಿ ಪಿ ಐ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಹಿನ್ನಲೆಯಲ್ಲಿ ಅವುಗಳಿಗೆ ಸಹ ಬೀಗ ಜಡಿದಿದ್ದಾರೆ. ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿಯ ಪಂದುಬೆಟ್ಟು ಮಸೀದಿ ಬಳಿಯ ಕಟ್ಟಡದಲ್ಲಿದ್ದ ಕಚೇರಿ, ಹೂಡೆ, ಗಂಗೊಳ್ಳಿಯ ಎಸ್ ಡಿ ಪಿ ಐ ಕಚೇರಿ ಸೀಜ್ ಮಾಡಿದ್ದು ಎಸ್ ಡಿ ಪಿ ಐ ನಾಯಕರಾದ ಬಶೀರ್ ಮತ್ತು ನಜೀರ್ ಮನೆಗೂ ದಾಳಿ ನಡೆಸಿದ್ದು ಈ ವೇಳೆ ಅವರ ಮನೆಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಾಪಾಸಾಗಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆಯ ಸೆಲ್ಫಿಗೆ ಬೆಲೆ ಕಟ್ಟುವ ಮುನ್ನಾ ಮಿಥುನ್ ರೈ ತನ್ನ ಯೋಗ್ಯತೆ ಅರಿತುಕೊಳ್ಳಲಿ: ವೀಣಾ ಶೆಟ್ಟಿಯಿಂದ ಶೋಭಾ ಪರ ಬ್ಯಾಟಿಂಗ್ -vishwanews24

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

3 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

5 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

6 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

6 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

6 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

7 hours ago