ಉಡುಪಿ: ಕೇಂದ್ರ ಸರಕಾರವು ಪಿಎಫ್ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲೆಯ ವಿವಿಧೆಡೆ ಪಿ ಎಫ್ ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.
ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪಿ ಎಫ್ ಐ ಸಂಘಟನೆಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪಿ ಎಫ್ ಐ ಗೆ ಯಾವುದೇ ಅಧಿಕೃತ ಕಚೇರಿಗಳಿಲ್ಲದಿದ್ದು, ಎಸ್ ಡಿ ಪಿ ಐ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಹಿನ್ನಲೆಯಲ್ಲಿ ಅವುಗಳಿಗೆ ಸಹ ಬೀಗ ಜಡಿದಿದ್ದಾರೆ. ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿಯ ಪಂದುಬೆಟ್ಟು ಮಸೀದಿ ಬಳಿಯ ಕಟ್ಟಡದಲ್ಲಿದ್ದ ಕಚೇರಿ, ಹೂಡೆ, ಗಂಗೊಳ್ಳಿಯ ಎಸ್ ಡಿ ಪಿ ಐ ಕಚೇರಿ ಸೀಜ್ ಮಾಡಿದ್ದು ಎಸ್ ಡಿ ಪಿ ಐ ನಾಯಕರಾದ ಬಶೀರ್ ಮತ್ತು ನಜೀರ್ ಮನೆಗೂ ದಾಳಿ ನಡೆಸಿದ್ದು ಈ ವೇಳೆ ಅವರ ಮನೆಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಾಪಾಸಾಗಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…