ಉತ್ತರಾಖಂಡ ಟ್ರಕ್ಕಿಂಗ್ ದುರಂತ: ಕುಂದಾಪುರ ಮೂಲದ ಪದ್ಮನಾಭ ಭಟ್ ನಿಧನ – vishwanews24

Share this on WhatsAppಉತ್ತರಾಖಂಡದಲ್ಲಿ ಟ್ರಕ್ಕಿಂಗ್ ದುರಂತ: ಕುಂದಾಪುರ ಮೂಲದ ಪದ್ಮನಾಭ ಭಟ್ ನಿಧನ ಉಡುಪಿ: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಚಾರಣಕ್ಕೆಂದು ತೆರಳಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಕುಂದಾಪುರದ ಕುಂಭಾಶಿಯ ಪದ್ಮನಾಭ ಭಟ್ ಮೃತ ದುರ್ದೈವಿ. ಎನ್​ಡಿಎ ಸಂಸದೀಯ … Continue reading ಉತ್ತರಾಖಂಡ ಟ್ರಕ್ಕಿಂಗ್ ದುರಂತ: ಕುಂದಾಪುರ ಮೂಲದ ಪದ್ಮನಾಭ ಭಟ್ ನಿಧನ – vishwanews24