ಉತ್ತರಾಖಂಡ,: ಉತ್ತರಾಖಂಡದಲ್ಲಿ ಇಂದು ದಿಢೀರ್ ಮೇಘಸ್ಪೋಟದೊಂದಿಗೆ ಸುರಿದಂತ ಭಾರೀ ಮಳೆಯಿಂದಾಗಿ 16 ಜನರು ಮೃತಪಟ್ಟಿದ್ದು, ಅನೇಕ ಮಂದಿ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ.
ಈ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಮತ್ತು ಗೃಹ ಸಚಿವರಿಗೆ ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಅನೇಕ ಸ್ಥಳಗಳಲ್ಲಿ ಮನೆಗಳು, ಸೇತುವೆಗಳು ಇತ್ಯಾದಿಗಳು ಹಾನಿಗೊಳಗಾಗಿವೆ. ಈವರೆಗೆ 16 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಮೂರು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇನ್ನು ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೈನಿತಾಲ್ ನ ಮನೆಗಳು ಹಾಗೂ ಕಟ್ಟಡಗಳು ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…