Featured

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಲಖನೌ: 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 202ರ ಅವಶ್ಯಕತೆ ಇದೆ. ಈಗಾಗಲೇ ಬಿಜೆಪಿ ಮ್ಯಾಜಿಕ್​ ನಂಬರ್​ ಅನ್ನು ದಾಟಿ 262 ಸ್ಥಾನಗಳೊಂದಿಗೆ ಮುನ್ನುಗುತ್ತಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರ ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

ಮತದಾನೋತ್ತರ ಸಮೀಕ್ಷೆಯಂತೆಯೇ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರುವತ್ತ ಬಿಜೆಪಿ ಹೆಜ್ಜೆ ಹಾಕಿದೆ. ತಾವು ಸ್ಪರ್ಧಿಸಿರುವ ಗೋರಖ್​ಪುರ್​ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಅವರು ಭಾರೀ ಅಂತರದಲ್ಲಿ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago