Featured

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ  – Vishwanews24

ಲಖನೌ: 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 202ರ ಅವಶ್ಯಕತೆ ಇದೆ. ಈಗಾಗಲೇ ಬಿಜೆಪಿ ಮ್ಯಾಜಿಕ್​ ನಂಬರ್​ ಅನ್ನು ದಾಟಿ 262 ಸ್ಥಾನಗಳೊಂದಿಗೆ ಮುನ್ನುಗುತ್ತಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ನೇತೃತ್ವದ ಸರ್ಕಾರ ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

ಮತದಾನೋತ್ತರ ಸಮೀಕ್ಷೆಯಂತೆಯೇ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರುವತ್ತ ಬಿಜೆಪಿ ಹೆಜ್ಜೆ ಹಾಕಿದೆ. ತಾವು ಸ್ಪರ್ಧಿಸಿರುವ ಗೋರಖ್​ಪುರ್​ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಅವರು ಭಾರೀ ಅಂತರದಲ್ಲಿ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago