ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಹೆಸರನ್ನು ಘೋಷಿಸಿದೆ.
ಶುಕ್ರವಾರ ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಗೆ ಭೇಟಿ ನೀಡಿದ್ದರು. ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ ನಿರ್ದಿಷ್ಟ ಸಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಒಂದು ಜಿಲ್ಲೆ-ಒಂದು ಉತ್ಪನ್ನ(ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.
ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವಿಟ್ಟರ್ನಲ್ಲಿ, ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿಯಾದರು. ಅವರಿಗೆ ಒಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…