ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.
ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಗಮನ ಹರಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ, ಬಜೆಟ್ನಲ್ಲಿ ನಿರ್ದಿಷ್ಟವಾಗಿ ಯಾವುದೇ ವೋಟ್ಬ್ಯಾಂಕ್ ಓಲೈಕೆಯನ್ನು ಕೇಂದ್ರೀಕರಿಸಿಲ್ಲ ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
ಈ ಬಾರಿ ಉತ್ತರ ಪ್ರದೇಶ ಸರ್ಕಾರ 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದೆ. ಕಳೆದ ಬಾರಿ ಉತ್ತರ ಪ್ರದೇಶ ಸರ್ಕಾರ 4.28 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಬಜೆಟ್ ಗಾತ್ರ ಶೇ.12ರಷ್ಟು ಹೆಚ್ಚಿದೆ. ಸತತ ಮೂರನೇ ಬಾರಿಗೆ ತೆರಿಗೆ ಮುಕ್ತ ಬಜೆಟ್ ಮಂಡಿಸಲಾಗಿದೆ.
ಈ ಹಿಂದೆ ಆಡಳಿತ ನಡೆಸಿದ್ದ ಅಖಿಲೇಶ್ ಯಾದವ್, ಮಾಯಾವತಿ ನೇತೃತ್ವದ ಸರ್ಕಾರಗಳು 3 ಲಕ್ಷ ಕೋಟಿ ಮೀರಿ ಬಜೆಟ್ ಮಂಡಿಸಿಯೇ ಇಲ್ಲ. ಬಜೆಟ್ ನಲ್ಲಿ ಒಟ್ಟು ಶೇ.42 ರಷ್ಟು ಹಣವನ್ನು ಇಂಧನ ಮತ್ತು ಲೋಕೋಪಯೋಗಿ ಇಲಾಖೆಗೆ ಮೀಸಲಿಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…