Featured

ಉದಯಪುರ ಪ್ರಕರಣ : ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು : ಸಿಎಂ ಬೊಮ್ಮಾಯಿ ಆಕ್ರೋಶ – Vishwanews24

ಉದಯಪುರ ಪ್ರಕರಣ : ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು : ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೂಪುರ್ ಶರ್ಮಾಗೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅತ್ಯಂತ ಅಮಾನವೀಯ ಕೃತ್ಯ ಇದಾಗಿದೆ.

ಭಯೋತ್ಪಾದಕ ಚಟುವಟಿಕೆಯ ಕೈವಾಡ ಇದರಲ್ಲಿ ಅಡಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದರು.

ಈ ಕೃತ್ಯದ ಹಿಂದೆ ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು. ಆರೋಪಿಗಳು ಮಾತ್ರವಲ್ಲ ಅವರ ಹಿಂದಿನ ವಿದೇಶಿ ಸಂಸ್ಥೆಗಳ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago