ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೂಪುರ್ ಶರ್ಮಾಗೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅತ್ಯಂತ ಅಮಾನವೀಯ ಕೃತ್ಯ ಇದಾಗಿದೆ.
ಭಯೋತ್ಪಾದಕ ಚಟುವಟಿಕೆಯ ಕೈವಾಡ ಇದರಲ್ಲಿ ಅಡಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದರು.
ಈ ಕೃತ್ಯದ ಹಿಂದೆ ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು. ಆರೋಪಿಗಳು ಮಾತ್ರವಲ್ಲ ಅವರ ಹಿಂದಿನ ವಿದೇಶಿ ಸಂಸ್ಥೆಗಳ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…