ನವದೆಹಲಿ: ಉದಯ್ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.
ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು.
ಭಾರತದಲ್ಲಿ ಸಂವಿಧಾನ, ಕಾನೂನು ಮತ್ತು ಸೆಕ್ಷನ್ಗಳಿವೆ. ಆದರೆ ಅವೆಲ್ಲವೂ ಏನು ಮಾಡುತ್ತಿವೆ. ಇದರ ಬದಲು ಪಾಕಿಸ್ತಾನವನ್ನು ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಪಾಕಿಸ್ತಾನದವರು ಏನು ಮಾಡಿದ್ದಾರೆ. ಈ ಕೊಲೆ ಮಾಡಿದವರನ್ನು ಕಾನೂನಿನ ನಿಯಮಾನುಸಾರ ಬಂಧಿಸಿ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…