Featured

ಉದಯ್‍ಪುರ ಪ್ರಕರಣ : ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ : ರಾಕೇಶ್ ಟಿಕಾಯತ್ – Vishwanews24

ಉದಯ್‍ಪುರ ಪ್ರಕರಣ : ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ : ರಾಕೇಶ್ ಟಿಕಾಯತ್ – Vishwanews24

ನವದೆಹಲಿ: ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.

ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು.

ಭಾರತದಲ್ಲಿ ಸಂವಿಧಾನ, ಕಾನೂನು ಮತ್ತು ಸೆಕ್ಷನ್‍ಗಳಿವೆ. ಆದರೆ ಅವೆಲ್ಲವೂ ಏನು ಮಾಡುತ್ತಿವೆ. ಇದರ ಬದಲು ಪಾಕಿಸ್ತಾನವನ್ನು ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಪಾಕಿಸ್ತಾನದವರು ಏನು ಮಾಡಿದ್ದಾರೆ. ಈ ಕೊಲೆ ಮಾಡಿದವರನ್ನು ಕಾನೂನಿನ ನಿಯಮಾನುಸಾರ ಬಂಧಿಸಿ ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago