Featured

ಉದಯ್‍ಪುರ ಪ್ರಕರಣ : ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ : ರಾಕೇಶ್ ಟಿಕಾಯತ್ – Vishwanews24

ಉದಯ್‍ಪುರ ಪ್ರಕರಣ : ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ : ರಾಕೇಶ್ ಟಿಕಾಯತ್ – Vishwanews24

ನವದೆಹಲಿ: ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.

ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು.

ಭಾರತದಲ್ಲಿ ಸಂವಿಧಾನ, ಕಾನೂನು ಮತ್ತು ಸೆಕ್ಷನ್‍ಗಳಿವೆ. ಆದರೆ ಅವೆಲ್ಲವೂ ಏನು ಮಾಡುತ್ತಿವೆ. ಇದರ ಬದಲು ಪಾಕಿಸ್ತಾನವನ್ನು ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಪಾಕಿಸ್ತಾನದವರು ಏನು ಮಾಡಿದ್ದಾರೆ. ಈ ಕೊಲೆ ಮಾಡಿದವರನ್ನು ಕಾನೂನಿನ ನಿಯಮಾನುಸಾರ ಬಂಧಿಸಿ ಎಂದರು.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

3 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

4 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

5 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

5 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

5 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

5 hours ago