Featured

ಉದ್ಘಾಟನೆಗೆ ಸಜ್ಜಾಗಿದೆ ಅಬುಧಾಬಿಯ ಮೊದಲ ಹಿಂದೂ ದೇವಾಲಯ –  ಫೆ. 14ರಂದು ಪ್ರಧಾನಿ ಮೋದಿಯಿಂದ ಮಂದಿರ ಲೋಕಾರ್ಪಣೆ – Vishwanews24

ಉದ್ಘಾಟನೆಗೆ ಸಜ್ಜಾಗಿದೆ ಅಬುಧಾಬಿಯ ಮೊದಲ ಹಿಂದೂ ದೇವಾಲಯ –  ಫೆ. 14ರಂದು ಪ್ರಧಾನಿ ಮೋದಿಯಿಂದ ಮಂದಿರ ಲೋಕಾರ್ಪಣೆ

ನವದೆಹಲಿ: ಅಬುಧಾಬಿಯಲ್ಲಿ ನಿರ್ಮಾಣದವಾದ ಮೊದಲ ಹಿಂದೂ ದೇವಾಲಯ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಫೆಬ್ರವರಿ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ಸ್ವಾಮಿ ನಾರಾಯಣ ಮಂದಿರವನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ.

ಈ ಬಗ್ಗೆ ಸ್ವಾಮಿ ನಾರಾಯಣ ಸಂಸ್ಥೆಯ (ಬಿಎಪಿಎಸ್) ಅಧಿಕೃತ ಪತ್ರಿಕಾ ಪ್ರ ಕಟಣೆ ತಿಳಿಸಿದ್ದು , ಈ ದೇವಾಲಯ ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ. ಅಬುಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ಈ ದೇವಾಲಯ ತಲೆ ಎತ್ತಿದೆ. ಉದ್ಘಾ ಟನೆ ಹಿನ್ನೆಲೆ ಬಿಎಪಿಎಸ್ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರುಯುಎಇಗೆ ಆಗಮಿಸಿದ್ದಾರೆ. ಈ ಮಂದಿರದ ಉದ್ಘಾ ಟನೆಯನ್ನು ‘ಸೌಹಾರ್ದತೆಯ ಹಬ್ಬ ’ದಂತೆ ಆಚರಿಸಲಾಗುತ್ತದೆ. ಜನರ ನಡುವೆ ಸಾಮರಸ್ಯ ವನ್ನು ಬೆಳೆಸುವುದು ಈ ಉದ್ಘಾ ಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾ ಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರ ಕಟಣೆಯಲ್ಲಿ ತಿಳಿಸಿದೆ.

2019 ರ ಡಿಸೆಂಬರ್‌ನಲ್ಲಿ 27 ಎಕರೆ ಭೂಮಿಯಲ್ಲಿ ಮಂದಿರದ ನಿರ್ಮಾಣ ಪ್ರಾರಂಭವಾಗಿದ್ದು ಇದು ಸೈಟ್ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯಿಂದ ಅಲ್ ರಹ್ಬಾ ಬಳಿ ಇರುವ ಅಬು ಮುರೇಖಾಹ್ ನಲ್ಲಿದೆ

ಇದರ ನಿರ್ಮಾಣಕ್ಕಾಗಿ, ಉತ್ತರ ರಾಜಸ್ಥಾನದಿಂದ ಅಬುಧಾಬಿಗೆ ಟನ್ಗಳಷ್ಟು ಗುಲಾಬಿ ಮರಳುಗಲ್ಲುಗಳನ್ನು ಕಳುಹಿಸಲಾಗಿತ್ತು. ಉತ್ತರ ಭಾರತದ ರಾಜ್ಯದಿಂದ ಬಾಳಿಕೆ ಬರುವ ಕಲ್ಲುಗಳನ್ನು 50 °C (122 °F) ವರೆಗಿನ ಸುಡುವ ಬೇಸಿಗೆಯ ತಾಪಮಾನವನ್ನು ತಡೆದುಕೊಳ್ಳುವ ಸಾಮರ್ಥ್ಯಕ್ಕಾಗಿ ಆಯ್ಕೆಮಾಡಲಾಗಿತ್ತು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago