ನವದೆಹಲಿ: ಅಬುಧಾಬಿಯಲ್ಲಿ ನಿರ್ಮಾಣದವಾದ ಮೊದಲ ಹಿಂದೂ ದೇವಾಲಯ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಫೆಬ್ರವರಿ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ಸ್ವಾಮಿ ನಾರಾಯಣ ಮಂದಿರವನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ.
ಈ ಬಗ್ಗೆ ಸ್ವಾಮಿ ನಾರಾಯಣ ಸಂಸ್ಥೆಯ (ಬಿಎಪಿಎಸ್) ಅಧಿಕೃತ ಪತ್ರಿಕಾ ಪ್ರ ಕಟಣೆ ತಿಳಿಸಿದ್ದು , ಈ ದೇವಾಲಯ ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ. ಅಬುಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ಈ ದೇವಾಲಯ ತಲೆ ಎತ್ತಿದೆ. ಉದ್ಘಾ ಟನೆ ಹಿನ್ನೆಲೆ ಬಿಎಪಿಎಸ್ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರುಯುಎಇಗೆ ಆಗಮಿಸಿದ್ದಾರೆ. ಈ ಮಂದಿರದ ಉದ್ಘಾ ಟನೆಯನ್ನು ‘ಸೌಹಾರ್ದತೆಯ ಹಬ್ಬ ’ದಂತೆ ಆಚರಿಸಲಾಗುತ್ತದೆ. ಜನರ ನಡುವೆ ಸಾಮರಸ್ಯ ವನ್ನು ಬೆಳೆಸುವುದು ಈ ಉದ್ಘಾ ಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾ ಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರ ಕಟಣೆಯಲ್ಲಿ ತಿಳಿಸಿದೆ.
2019 ರ ಡಿಸೆಂಬರ್ನಲ್ಲಿ 27 ಎಕರೆ ಭೂಮಿಯಲ್ಲಿ ಮಂದಿರದ ನಿರ್ಮಾಣ ಪ್ರಾರಂಭವಾಗಿದ್ದು ಇದು ಸೈಟ್ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯಿಂದ ಅಲ್ ರಹ್ಬಾ ಬಳಿ ಇರುವ ಅಬು ಮುರೇಖಾಹ್ ನಲ್ಲಿದೆ
ಇದರ ನಿರ್ಮಾಣಕ್ಕಾಗಿ, ಉತ್ತರ ರಾಜಸ್ಥಾನದಿಂದ ಅಬುಧಾಬಿಗೆ ಟನ್ಗಳಷ್ಟು ಗುಲಾಬಿ ಮರಳುಗಲ್ಲುಗಳನ್ನು ಕಳುಹಿಸಲಾಗಿತ್ತು. ಉತ್ತರ ಭಾರತದ ರಾಜ್ಯದಿಂದ ಬಾಳಿಕೆ ಬರುವ ಕಲ್ಲುಗಳನ್ನು 50 °C (122 °F) ವರೆಗಿನ ಸುಡುವ ಬೇಸಿಗೆಯ ತಾಪಮಾನವನ್ನು ತಡೆದುಕೊಳ್ಳುವ ಸಾಮರ್ಥ್ಯಕ್ಕಾಗಿ ಆಯ್ಕೆಮಾಡಲಾಗಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…