ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.
ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…