ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.
ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…