Featured

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು:vishwanews24

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ

ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು : vishwanews24

ಉಡುಪಿ : ಒಂದು ಕಾಲದಲ್ಲಿ ಆ ಗ್ರಾಮದ ಜನರ ಉದ್ಯಾವರ ಪೇಟೆಗೆ ಬರಬೇಕಾದರೇ ದೋಣಿ ಬಿಟ್ಟರೆ ಬೇರೆ ಯಾವುದೇ ವ್ಯವಸ್ಥೆಯೇ ಇಲ್ಲದ ಸಮಯ , ವೈದ್ಯಕೀಯ ಸಮಸ್ಯೆಯಂತೂ ಹೇಳತೀರದ ಕಷ್ಟ, ಮಳೆಗಾಲ ಬಂದರೆ ಸಾಕು ಈ ಭಾಗದ ನಿವಾಸಿಗಳಿಗೆ ಪ್ರವಾಹ ಕಟ್ಟಿಟ್ಟ ಬುತ್ತಿ ಇಂತಹ ಸಮಯದಲ್ಲಿ ಆ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿದ್ದು ಅಂದಿನ ಶಾಸಕ ವಿನಯ ಕುಮಾರ್ ಸೊರಕೆ.


ಹೌದು ವಿನಯ್ ಕುಮಾರ್ ಸೊರಕೆಯವರಿಗೆ ಜಾರುಕುದ್ರುವಿನ ಸಮಸ್ಯೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ವಾಸವಾಗಿರುವ ಜನರ ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿಕೊಂಡು ಕೂಡಲೇ ಜಾರುಕುದ್ರುವಿಗೆ ಸಂಪರ್ಕ ಸೇತುವೆ ನಿರ್ಮಾಣ ಮಾಡಲು ಅನುದಾನ ಒದಗಿಸಿ, ಸೇತುವೆ ಕಾಮಗಾರಿ ಚುರುಕು ಗೊಳಿಸಿದ್ದರು ಸದ್ಯ ಸೇತುವೆ ನಿರ್ಮಾಣ ಕಾರ್ಯ ಕೆಲವು ಸಮಯದ ಹಿಂದೆಯಷ್ಟೆ ಪೂರ್ಣಗೊಂಡಿತ್ತು.


ಸದ್ಯ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಯಿತು ಮತ್ತು ಉಪಕಾರ ಮಾಡಿದ ಮಾಜಿ ಸಚಿವರನ್ನು ಗೌರವಿಸಬೇಕೆನ್ನುವ ಇರಾದೆಯಿಂದ ಸೆಪ್ಟಂಬರ್ 9 ಶುಕ್ರವಾರದಂದು ಖಾಸಾಗಿ ಕಾರ್ಯಕ್ರಮದ ನಿಮಿತ್ತ ಜಾರುಕುದ್ರು ಕಡೆ ತೆರಳುತ್ತಿರುವ ಸಮಯಲ್ಲಿ ವಿನಯ್ ಕುಮಾರ್ ಸೊರಕೆಯವರನ್ನು ಆ ಭಾಗದ ಜನರು ಎದುರುಗೊಂಡು ಅತ್ಯಂತ ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಿದರು.


ಹಲವು ಕಾಲದಿಂದ ಕನಸಾಗಿಯೇ ಉಳಿದಿದ್ದ ಈ ಭಾಗದ ಸಾರ್ವಜನಿಕ ಸಮಸ್ಯೆಗೆ ಮುಕ್ತಿ ನೀಡಿದ ಕೀರ್ತಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಸಲ್ಲಬೇಕಾಗಿದೆ ಎಂದು ಸಾರ್ವಜನಿಕರು ಹೇಳಿಕೊಂಡರು.


                                                 ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಅವಧಿಯಲ್ಲಿ ಇಂತಹ ನೂರಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವುದು ಗಮನಾರ್ಹವಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

8 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

9 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

9 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

11 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

11 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

11 hours ago