ಕಾಪು: ಉದ್ಯಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ನೂತನವಾಗಿ 6.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಾರುಕುದ್ರು ಸೇತುವೆಯ ಉದ್ಘಾಟನೆ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಮಾತನಾಡಿದ ಶಾಸಕರು, ಸರಕಾರದ ದೂರದೃಷ್ಟಿತ್ವದ ಯೋಜನೆಯಾಗಿ ಈ ಭಾಗದ ಗ್ರಾಮಸ್ಥರಿಗೆ ಸುವ್ಯವಸ್ಥಿತ ಸಂಪರ್ಕಕ್ಕೆ ಈ ಸೇತುವೆಯು ನಿರ್ಮಾಣಗೊಂಡಿದ್ದು, ಎಲ್ಲರ ಸಹಕಾರದಿಂದ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿ, ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು ಹಾಗೂ ಅಧಿಕಾರಿಗಳು ಜನರ ಬೇಡಿಕೆಗಳ ಬಗ್ಗೆ ತುರ್ತಾಗಿ ಸ್ಪಂದಿಸುವಂತೆ ಸೂಚಿಸಿದರು.
ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಸದಸ್ಯರಾದ ಗಿರೀಶ್ ಸುವರ್ಣ, ರಾಜೇಶ್ ಶ್ರೀಯಾನ್, ಮಾಲತಿ ಸಂದೀಪ್, ಯೋಗೀಶ್ ಎಸ್.ಕೋಟ್ಯಾನ್, ರಾಜೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ‘ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ಎಂದಿಗೂ ನಿಲ್ಲದು : ಚೈತ್ರಾ ಕುಂದಾಪುರ -Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…