Featured

ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ :ಶಾಸಕ ಲಾಲಾಜಿ ಮೆಂಡನ್ – Vishwanews24

ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ; ಶಾಸಕ ಲಾಲಾಜಿ ಮೆಂಡನ್ – Vishwanews24

ಕಾಪು: ಉದ್ಯಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ನೂತನವಾಗಿ 6.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಾರುಕುದ್ರು ಸೇತುವೆಯ ಉದ್ಘಾಟನೆ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಮಾತನಾಡಿದ ಶಾಸಕರು, ಸರಕಾರದ ದೂರದೃಷ್ಟಿತ್ವದ ಯೋಜನೆಯಾಗಿ ಈ ಭಾಗದ ಗ್ರಾಮಸ್ಥರಿಗೆ ಸುವ್ಯವಸ್ಥಿತ ಸಂಪರ್ಕಕ್ಕೆ ಈ ಸೇತುವೆಯು ನಿರ್ಮಾಣಗೊಂಡಿದ್ದು, ಎಲ್ಲರ ಸಹಕಾರದಿಂದ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿ, ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು ಹಾಗೂ ಅಧಿಕಾರಿಗಳು ಜನರ ಬೇಡಿಕೆಗಳ ಬಗ್ಗೆ ತುರ್ತಾಗಿ ಸ್ಪಂದಿಸುವಂತೆ ಸೂಚಿಸಿದರು.

ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಸದಸ್ಯರಾದ ಗಿರೀಶ್ ಸುವರ್ಣ, ರಾಜೇಶ್ ಶ್ರೀಯಾನ್, ಮಾಲತಿ ಸಂದೀಪ್, ಯೋಗೀಶ್ ಎಸ್.ಕೋಟ್ಯಾನ್, ರಾಜೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು: ‘ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ಎಂದಿಗೂ ನಿಲ್ಲದು : ಚೈತ್ರಾ ಕುಂದಾಪುರ -Vishwanews24

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

8 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

8 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

10 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

10 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

11 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

12 hours ago