ಕಾಪು: ಉದ್ಯಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ನೂತನವಾಗಿ 6.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಾರುಕುದ್ರು ಸೇತುವೆಯ ಉದ್ಘಾಟನೆ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಮಾತನಾಡಿದ ಶಾಸಕರು, ಸರಕಾರದ ದೂರದೃಷ್ಟಿತ್ವದ ಯೋಜನೆಯಾಗಿ ಈ ಭಾಗದ ಗ್ರಾಮಸ್ಥರಿಗೆ ಸುವ್ಯವಸ್ಥಿತ ಸಂಪರ್ಕಕ್ಕೆ ಈ ಸೇತುವೆಯು ನಿರ್ಮಾಣಗೊಂಡಿದ್ದು, ಎಲ್ಲರ ಸಹಕಾರದಿಂದ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿ, ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು ಹಾಗೂ ಅಧಿಕಾರಿಗಳು ಜನರ ಬೇಡಿಕೆಗಳ ಬಗ್ಗೆ ತುರ್ತಾಗಿ ಸ್ಪಂದಿಸುವಂತೆ ಸೂಚಿಸಿದರು.
ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಸದಸ್ಯರಾದ ಗಿರೀಶ್ ಸುವರ್ಣ, ರಾಜೇಶ್ ಶ್ರೀಯಾನ್, ಮಾಲತಿ ಸಂದೀಪ್, ಯೋಗೀಶ್ ಎಸ್.ಕೋಟ್ಯಾನ್, ರಾಜೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ‘ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ಎಂದಿಗೂ ನಿಲ್ಲದು : ಚೈತ್ರಾ ಕುಂದಾಪುರ -Vishwanews24
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…