ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯತಿ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 25 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರ ಪ್ರಕಾರ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಉಪಚುನಾವಣೆ ನಡೆಯಲಿರುವ ಮೇಲ್ಕಂಡ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 23 ರ ಸಂಜೆ 5 ಗಂಟೆಯಿ0ದ ಮೇ 25 ರ ಸಂಜೆ 5 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಒಣದಿನಗಳೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…