ಉದ್ಯಾವರ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದು ಡೈವರ್ಷನ್ ಏರಿದ ಕಂಟೇನರ್ ಲಾರಿ : vishwanews24

Featured, ಉಡುಪಿ

ಉದ್ಯಾವರ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದು ಡೈವರ್ಷನ್ ಏರಿದ ಕಂಟೇನರ್ ಲಾರಿ : vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಂಡಿಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಹಿಂಬದಿಯಿಂದ ಜಕಮ್ ಗೊಂಡಿದೆ ಹಾಗೂ ಕಂಟೇನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತಿದೆ.

ಕಾಪು: ಜು. 26 ಮತ್ತು 27 ರಂದು ಮಾರಿಯಮ್ಮನ ಸನ್ನಿಧಿಯಲ್ಲಿ ವೈಭವದ ಆಟಿ ಮಾರಿಪೂಜೆ ಸಂಭ್ರಮ -Vishwanews24

 

Leave a Reply