ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ: ಇಂದಿನ ವಿಶೇಷ ರಾಶಿ ಫಲ ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ವೃಷಭ: ಸಂಗಾತಿಯೊಂದಿಗೆ ವಾಗ್ವಾದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಬೇಸರ, ಕೆಲವೊಂದು ವಿಚಾರಗಳಿಂದ ತೊಂದರೆ, ತಂದೆಯಿಂದ ನೋವು, ಉದ್ಯೋಗ ಬದಲಾವಣೆಗೆ ಆಲೋಚನೆ, ನೆರೆಹೊರೆ-ಬಂಧುಗಳಿಂದ ಅನುಕೂಲ.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಮಿಥುನ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವಿಚಾರದಲ್ಲಿ ಕೆಟ್ಟ ನಿರ್ಧಾರ, ಅನಗತ್ಯ ಮಾತಿಂದ ಸಮಸ್ಯೆಗೆ ಸಿಲುಕುವಿರಿ, ಉದ್ಯೋಗದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಅಭಿವೃದ್ಧಿ.

ಕಟಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಪ್ರಗತಿ, ಕಾಲು ನೋವು, ಉಷ್ಣ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕವಾದ ಕೋಪ, ಮಿತ್ರರಿಂದ ಅನುಕೂಲ, ಮಕ್ಕಳಲ್ಲಿ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಸಿಂಹ: ಶತ್ರುಗಳ ಕಾಟ, ಸಾಲಗಾರರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸಂಗಾತಿಯಲ್ಲಿ ಬೇಜವಾಬ್ದಾರಿ, ವೈದ್ಯರಿಗೂ ಗೋಚರವಾಗದ ರೋಗ ಬಾಧೆ, ಮಾಟ-ಮಂತ್ರದ ಭೀತಿ, ವಯೋವೃದ್ಧರಿಗೆ ಗೌರವ ನೀಡಿ, ಹಳೇ ವಸ್ತು-ವಾಹನದಿಂದ ಖರ್ಚು, ನಿದ್ರೆಯಲ್ಲಿ ಕೆಟ್ಟ ಕನಸು ಬೀಳುವುದು.

ಕನ್ಯಾ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ-ವಾಹನ ಲಾಭ, ಮಕ್ಕಳ ಪ್ರೀತಿ ವಿಚಾರದಲ್ಲಿ ಆತಂಕ, ದುಶ್ಚಟಗಳು ಅಧಿಕ ಮಾಡಿಕೊಳ್ಳುವಿರಿ, ದಾಯಾದಿಗಳಿಂದ ಕುಟುಂಬದಲ್ಲಿ ಕಲಹ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ತೊಂದರೆ.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ತುಲಾ: ಅನಗತ್ಯ ತಿರುಗಾಟ, ಶಕ್ತಿ ದೇವತೆ ದರ್ಶನ, ಮಕ್ಕಳು-ಬಂಧುಗಳಿಂದ ಅವಮಾನ, ಉದ್ಯೋಗ-ಸ್ಥಳ ಬದಲಾವಣೆಯಿಂದ ತೊಂದರೆ, ಸ್ಥಿರಾಸ್ತಿಯಲ್ಲಿ ಮೋಸ, ಉದ್ಯೋಗ ಕಳೆದುಕೊಳ್ಳುವ ಭೀತಿ, ಹಿತ ಶತ್ರುಗಳ ಕಾಟ.

ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರ್ಥಿಕ ಸಹಾಯ ಪ್ರಾಪ್ತಿ, ನೆರೆಹೊರೆಯವರೊಂದಿಗೆ ವಾಗ್ವಾದ, ದುಶ್ಚಟಗಳಿಗೆ ದಾಸರಾಗುವಿರಿ, ಪ್ರಯಾಣದಲ್ಲಿ ತೊಂದರೆ, ಮನಸ್ಸಿನಲ್ಲಿ ಆತಂಕ, ಕುಟುಂಬಕ್ಕೆ ಮಾಟ-ಮಂತ್ರದ ಭೀತಿ,

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಧನಸ್ಸು: ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಎಚ್ಚರಿಕೆ, ಹಳೇ ವಸ್ತುಗಳಿಂದ ಪೆಟ್ಟು, ಮಾನಸಿಕ ವೇದನೆ, ಆಕಸ್ಮಿಕ ದೇವ ಮಾನವರ ದರ್ಶನ, ವಿಕೃತ ಮನಃಸ್ಥಿತಿ ಹೆಚ್ಚಾಗುವುದು, ಸ್ಥಿರಾಸ್ತಿಯಿಂದ ನೋವು-ತೊಂದರೆ, ಆರ್ಥಿಕ ಮುಗ್ಗಟ್ಟು, ಬೇಡದ ವಿಚಾರಗಳಲ್ಲಿ ಚರ್ಚೆ ಮಾಡುವಿರಿ.

ಮಕರ: ವಿವಾಹದ ಶುಭ ವಾರ್ತೆ ಕೇಳುವಿರಿ, ಅಕ್ರಮ ಸಂಪಾದನೆಗೆ ಮನಸ್ಸು, ಮಕ್ಕಳು ದಾರಿ ತಪ್ಪುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ, ಕೆಲಸಗಾರರಿಂದ ಸಮಸ್ಯೆ ಉದ್ಭವ, ಬಂಧುಗಳಿಂದ ನೋವು, ಪರಿಚಯಸ್ಥ ವ್ಯಕ್ತಿಗಳಿಂದ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಕುಂಭ: ಕೆಲಸ ಕಾರ್ಯದಲ್ಲಿ ಜಯ, ವೃತ್ತಿಪರರಿಗೆ ಅನುಕೂಲ, ಸೇವಕರಿಂದ ಅಪವಾದ, ಮಾಟ-ಮಂತ್ರ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ನಿಧಾನ, ಶೀತ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.

ಮೀನ: ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ, ಭಾವನೆಗಳಿಗೆ ಪೆಟ್ಟು, ದುರಾಸೆಗಳಿಗೆ ಬಲಿಯಾಗುವಿರಿ, ಬಾಲಾಗ್ರಹ ದೋಷ ಕಾಡುವುದು, ಆಧ್ಯಾತ್ಮದ ಕಡೆಗೆ ಒಲವು, ವೃದ್ಧರಿಗಾಗಿ ಖರ್ಚು ಮಾಡುವಿರಿ, ಹಳೇ ವಸ್ತುಗಳಿಗಾಗಿ ಖರ್ಚು.

 ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

Vishwa News 24

Recent Posts

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

10 minutes ago

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

23 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

33 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

40 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

1 hour ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago