Featured

ಉನ್ನತ ವಿದ್ಯೆಗೆ ಉತ್ತಮ ಅವಕಾಶ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಉನ್ನತ ವಿದ್ಯೆಗೆ ಉತ್ತಮ ಅವಕಾಶ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಉತ್ತಮ ಹೆಸರು ಮತ್ತು ಗೌರವ, ಮಕ್ಕಳಿಂದ ಯೋಗ ಫಲಗಳು

ವೃಷಭ : ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು, ಉದ್ಯೋಗ ಒತ್ತಡಗಳು, ಕೋರ್ಟ್ ಕೇಸ್‍ಗಳ ಚಿಂತೆ, ಅನಾರೋಗ್ಯ

ಮಿಥುನ : ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಪತ್ರವ್ಯವಹಾರದಲ್ಲಿ ಅನುಕೂಲ, ಬಂಧುಗಳಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ

ಕಟಕ : ಉದ್ಯೋಗದಲ್ಲಿ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಕೌಟುಂಬಿಕ ಶತ್ರುತ್ವ, ಅನಾರೋಗ್ಯ

ಸಿಂಹ : ಆರ್ಥಿಕ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ದೈವಿಕ ಆಚರಣೆ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಯೋಗ, ವ್ಯವಹಾರದಲ್ಲಿ ಅನುಕೂಲ

ಕನ್ಯಾ : ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಅನಾರೋಗ್ಯ, ವಂಚನೆಗೆ ಒಳಗಾಗುವಿರಿ, ಕಣ್ಣಿನ ಸಮಸ್ಯೆಗಳು

ತುಲಾ : ಬಂಧುಗಳಿಂದ ಲಾಭ, ಪ್ರಯಾಣದಲ್ಲಿ ಕಾರ್ಯಜಯ, ಹಿರಿಯರ ಮಾರ್ಗದರ್ಶನದಿಂದ ಯಶಸ್ಸು, ಅನಾರೋಗ್ಯದಿಂದ ಗುಣಮುಖ, ಕಾರ್ಯಜಯ, ರಾಜಕಾರಣಿಗಳಿಂದ ಅನುಕೂಲ, ಅಧಿಕ ಲಾಭ,

ವೃಶ್ಚಿಕ : ಉದ್ಯೋಗ ಅನುಕೂಲ, ಅಧಿಕಾರಿಗಳಿಂದ ಲಾಭ, ಆರ್ಥಿಕ ಪ್ರಗತಿ, ಮಾತಿನಿಂದ ತೊಂದರೆ, ಬಂಧುಗಳಿಗೆ ಖರ್ಚು, ದಾನ ಧರ್ಮಗಳು

ಧನಸ್ಸು : ದೂರದೃಷ್ಟಿಯ ಯೋಜನೆ, ಆಧ್ಯಾತ್ಮ ಜ್ಞಾನದತ್ತ ಒಲವು, ಉನ್ನತ ವಿದ್ಯೆಗೆ ಉತ್ತಮ ಅವಕಾಶ, ಉತ್ತಮ ಗೌರವ, ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ

ಮಕರ : ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಭವಿಷ್ಯದ ಭರವಸೆ ಕಳೆದುಕೊಳ್ಳುವಿರಿ, ಅತಿ ದುಃಖ, ಸೋಲು ಮತ್ತು ನಷ್ಟಗಳು, ಮೃತ್ಯು ಭಯ, ಸಂಗಾತಿಯೊಂದಿಗೆ ವೈರತ್ವ

ಕುಂಭ : ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ನೇರ ನಡೆ ನುಡಿಯಿಂದ ವಿರೋಧಗಳು, ವ್ಯವಹಾರದಲ್ಲಿ ಇರುಸು ಮುರುಸು

ಮೀನ : ಉದ್ಯೋಗದಲ್ಲಿ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಬಾಡಿಗೆದಾರರಿಂದ ಅನುಕೂಲ, ಶತ್ರುಗಳೊಂದಿಗೆ ಜಯ, ಅನಾರೋಗ್ಯ, ಸಾಲ ದೊರೆಯುವುದು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago