ತುಮಕೂರು,: “ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ” ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಲ್ಕು ಗೋಡೆಗಳ ನಡುವೆ ನಡೆಯುವ ಕಾರ್ಯಕ್ರಮಗಳಿಗೆ ಮಿತಿ ಷರತ್ತು ಹಾಕಿದ್ದು, ಸಾರ್ವಜನಿಕ ಸಭೆಯಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡು ಕಾರ್ಯಕ್ರಮ ಮಾಡಬಹುದು” ಎಂದಿದ್ದಾರೆ.
ಇದನ್ನೂ ಓದಿ : ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್ ನೀಡಿದ ಮೋಯ್ದಿನ್ ಬಾವಾ -Vishwanews24
ಶಾಲಾ-ಕಾಲೇಜು ಬಂದ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶಾಲಾ-ಕಾಲೇಜು ಬಂದ್ ಮಾಡುವ ವಿಚಾರದ ಬಗ್ಗೆ ಯೋಚನೆ ಇಲ್ಲ. ಒಂದು ವಾರದ ಬಳಿಕ ಜನರಲ್ಲಿ ಸುಧಾರಣೆ ಕಂಡುಬಾರದೇ ಇದ್ದರೆ ಹಾಗೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಕೊರೊನಾ ಹಣ ದುರುಪಯೋಗವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ವಿಧಾನಮಂಡಲದಲ್ಲಿ ಖರ್ಚು-ವೆಚ್ಚದ ವಿವರಣೆ ನೀಡಿದ್ದೇವೆ. ಹಣ ದುರುಪಯೋಗ ಆಗಿದೆ ಎಂದು ಹೇಳುವುದು ಸುಲಭ. ಸಾಕ್ಷ್ಯಾಧಾರಗಳಿಲ್ಲದೇ ಸುಖಾಸುಮ್ಮನೆ ಆರೋಪ ಮಾಡುವುದು ವಿಪಕ್ಷ ನಾಯಕರಿಗೆ ಉತ್ತಮವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…