ನವದೆಹಲಿ: ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು 15 ಮಂದಿ ಅತಂತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಇತ್ಯರ್ಥ ಆದ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ.
ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…