ಮೈಸೂರು : ರಾಜ್ಯದ 15 ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಇನ್ನೆರೆಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತೇವೆ. ಈ ಚುನಾವಣೆ ಎಲ್ಲಾ ಪಕ್ಷಗಳಿಗೂ ಅಗ್ನಿ ಪರೀಕ್ಷೆ, ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ಮಾಡಿದೆ ಎಂದು ತಿಳಿಸಿದರು.
ರಾಜ್ಯದ 15 ಕ್ಷೇತ್ರಗಳ ವಿಧಾನಸಭೆಗೆ ಅ. 21 ರಂದು ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಉಪಸಮರಕ್ಕೆ ಭರ್ಜರಿ ಸಿದ್ಧತೆ ಅರಂಭಿಸಿವೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…