Featured

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.

ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ.

ಯಾರಿಗೇ ಟಿಕೆಟ್ ಕೊಟ್ರೂ ಕೆಲಸ ಮಾಡೋದಾಗಿ ಎರಡೂ ಬಣಗಳಿಂದ ಘೋಷಣೆ ಮಾಡಲಾಗಿದೆ. ಹೀಗಾಗಿ, ಸಿದ್ದೇಶ್ವರ್ ಬಣದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರೂ ರೇಣುಕಾಚಾರ್ಯ ಬಣದ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಶ್ರೀನಿವಾಸ ದಾಸಕರಿಯಪ್ಪಗೆ ಟಿಕೆಟ್ ಒಲಿದು ಬಂದಿದೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

1 day ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

1 day ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

1 day ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

1 day ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

1 day ago

ಮಂಗಳೂರು: ಅಕ್ರಮ ದನ ಸಾಗಾಟ ಪತ್ತೆ ; 4 ದನಗಳ ರಕ್ಷಣೆ, ಆರೋಪಿಗಳು ಪರಾರಿ – vishwanews24

ಅಕ್ರಮ ದನ ಸಾಗಾಟ ಪತ್ತೆ:  4 ದನಗಳ ರಕ್ಷಣೆ, ಆರೋಪಿಗಳು ಪರಾರಿ ಮಂಗಳೂರು: ಅಕ್ರಮವಾಗಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ…

1 day ago