ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.
ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ ಎಂದರು.
ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…