ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…