ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ: vishwanews24

ಉಡುಪಿ: ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ   ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ, ಪ್ರತಿಜ್ಞಾ ಕಾರ್ಯಕ್ರಮವು ಮಾಜಿ ಸಚಿವರಾದ ಪ್ರಮೋದ್ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ನಡೆಯಿತು.

ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರವನ್ನು ಅಳವಿಡಿಸಿದ್ದ ಬೃಹತ್ ಟಿವಿ ಪರದೆಯಲ್ಲಿ ಲೈವ್ ವೀಕ್ಷಣೆ ಮಾಡುವ ಮೂಲಕ ಪ್ರದಗ್ರಹಣ ಸಮಾರಂಭವನ್ನು ಸಾಕ್ಷಿಕರಿಲಾಯಿತು. ಈ ವೇಳೆ ನಾಯಕರು ದೀಪ ಬೆಳಗಿಸುವ ಮೂಲಕ ಜಿಲ್ಲೆಯಲ್ಲಿ ಚಾಲನೆ ನೀಡಿದರು. ಅಲ್ಲದೆ ಸಂವಿಧಾನದ ಪೀಠಿಕೆಯ ಮೇಲೆ ಪ್ರಮಾಣವಚನ ಹಾಗೂ ಕಾಂಗ್ರೆಸ್ ಪಕ್ಷದ ಧ್ಯೇಯಗಳ ಮೇಲೆ ಪ್ರತಿಜ್ಞೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ಗುಲ್ವಾಡಿ, ಹಿರಿಯರಾದ ಕೃಷ್ಣಪ್ಪ ಪೂಜಾರಿ, ಸಂಜೀವ ಪೂಜಾರಿ, ಹೂವಯ್ಯ ಶೇರ್ವೇಗಾರ್, ತಾಲೂಕು ಪಂಚಾಯತ್ ಸದಸ್ಯರಾದ ದಿನಕರ ಹೆರೂರು, ಪ್ರಶಾಂತ್ ಸುವರ್ಣ, ಸತೀಶ್ ಸಲ್ಯಾನ್, ಜಯಕರ ಆಚಾರ್ಯ, ಪ.ಸದಸ್ಯರಾದ ಗಣೇಶ್ ಡಿ. ಪೂಜಾರಿ, ಸಿರಿಲ್ ಅಲ್ಮೇಡಾ, ರಮೇಶ್ ಕರ್ಕೇರ ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಮಾ ಲೂಯಿಸ್ ನಿರೂಪಿಸಿದರು

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

2 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

2 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

2 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

3 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

4 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

4 hours ago