ಬೆಳಗಾವಿ: ಯಾವುದೇ ಪಕ್ಷದ ಜೊತೆಗೆ ಮೈತ್ರಿಯಿಲ್ಲ. ಉಪ ಚುನಾವಣೆಯಲ್ಲಿ 15 ಕ್ಷೇತ್ರದಿಂದಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದು ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…