Featured

ಉಪ ಚುನಾವಣೆ : ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ -Vishwanews24

ನವದೆಹಲಿ: ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ.

ಉಪ ಚುನಾವಣೆ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಅವರೊಂದಿಗೆ ಸೋನಿಯಾ ಗಾಂಧಿಯವರು ಗುರುವಾರ ಚರ್ಚೆ ನಡೆಸಿದ್ದಾರೆ.

ನಿನ್ನೆಯಷ್ಟೇ ಎಂ.ಸಿ.ವೇಣುಗೋಪಾಲ್ ಅವರೊಂದಿಗೆ ಪಾಟೀಲ್ ಅವರು ಸೋನಿಯಾ ಗಾಂಧಿಯವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ರಾಜ್ಯ ಪ್ರವಾಹ ಪರಿಸ್ಥಿತಿ ಹಾಗೂ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಒಗ್ಗಟ್ಟಿನ ನಾಯಕತ್ವದೊಂದಿಗೆ ಕಾರ್ಯನಿರ್ವಹಿಸುವಂತೆ ಪಕ್ಷದ ಮುಖ್ಯಸ್ಥರು ಸೂಚನೆ ನೀಡಿದ್ದಾರೆ. ಒಕ್ಕಲಿಗ, ಲಿಂಗಾಯಕರು ಹಾಗೂ ಬ್ರಾಹ್ಮಣರು ಸೇರಿ ಪ್ರಮುಖ ಜಾತಿ, ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆಯೂ ಸೂಚಿಸಿದ್ದಾರೆಂದು ಪಾಟೀಲ್ ಅವರು ತಿಳಿಸಿದ್ದಾರೆ. ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಮತ್ತೆ ತಮಗೆ ಅವಕಾಶ ನೀಡಿದ್ದಕ್ಕೆ ಸೋನಿಯಾ ಗಾಂಧಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago