Featured

ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನರ ಸ್ಪಂದಿಸುವಲ್ಲಿ ವಿಫಲವಾಗಿದ್ದು, ಇದೇ ವಿಷಯವನ್ನು ಮುಂದಿಟ್ಟಿಕೊಂಡು ಮೂರು ಉಪಚುನಾವಣೆಗಳನ್ನು ಎದುರಿಸಲಾಗುವುದು ಎಂದು ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಮೂರರಲ್ಲೂ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ :ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಬಿಜೆಪಿ ಸರ್ಕಾರಗಳ ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಕೋವಿಡ್ ಕಾಲದಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು, ಯುವಕರು.. ಹೀಗೆ ಯಾರಿಗೂ ಅನುಕೂಲವಾಗುವ ಕೆಲಸ ಮಾಡಿಲ್ಲ. ಯಾರಿಗೂ ಉದ್ಯೋಗ ಕೊಡಲಿಲ್ಲ. ಬಿಜೆಪಿ ವೈಫಲ್ಯಗಳೇ ಕಾಂಗ್ರೆಸ್ ಗೆಲುವಿಗೆ ಸುಲಭವಾಗಲಿದೆ ಎಂದು ವಿಶ್ಲೇಷಿಸಿದರು.

ಸಿಡಿ ಪ್ರಕರಣದ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಈಗ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅವರ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ನನಗೆ ಎಸ್‌ಐಟಿ ನೋಟಿಸ್ ಯಾಕೆ ಕೊಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ :ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಗಳನ್ನು ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

22 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago