Featured

ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನರ ಸ್ಪಂದಿಸುವಲ್ಲಿ ವಿಫಲವಾಗಿದ್ದು, ಇದೇ ವಿಷಯವನ್ನು ಮುಂದಿಟ್ಟಿಕೊಂಡು ಮೂರು ಉಪಚುನಾವಣೆಗಳನ್ನು ಎದುರಿಸಲಾಗುವುದು ಎಂದು ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಮೂರರಲ್ಲೂ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ :ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಬಿಜೆಪಿ ಸರ್ಕಾರಗಳ ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಕೋವಿಡ್ ಕಾಲದಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು, ಯುವಕರು.. ಹೀಗೆ ಯಾರಿಗೂ ಅನುಕೂಲವಾಗುವ ಕೆಲಸ ಮಾಡಿಲ್ಲ. ಯಾರಿಗೂ ಉದ್ಯೋಗ ಕೊಡಲಿಲ್ಲ. ಬಿಜೆಪಿ ವೈಫಲ್ಯಗಳೇ ಕಾಂಗ್ರೆಸ್ ಗೆಲುವಿಗೆ ಸುಲಭವಾಗಲಿದೆ ಎಂದು ವಿಶ್ಲೇಷಿಸಿದರು.

ಸಿಡಿ ಪ್ರಕರಣದ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಈಗ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅವರ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ನನಗೆ ಎಸ್‌ಐಟಿ ನೋಟಿಸ್ ಯಾಕೆ ಕೊಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ :ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಗಳನ್ನು ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago