Featured

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.

ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್‌ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.

ಉಪಸಭಾಪತಿ ಚುನಾವಣೆಗೆ  ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.

ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್‌ನ ಬಸವರಾಜ ಹೊರಟ್ಟಿ ಪಾಲಾಗಲಿದೆ.

ವಿಧಾನಮಂಡಲ ಅಧಿವೇಶ ಆರಂಭ : ಕೊರೊನಾ ಸಂದರ್ಭ ರಾಜ್ಯ ಸರ್ಕಾರ ಉತ್ತಮ ಕಾರ್ಯ ಕೈಗೊಂಡಿದೆ : ಶ್ಲಾಘಿಸಿದ ರಾಜ್ಯಪಾಲ ವಜುಭಾಯಿ ವಾಲಾ -Vishwanews24

ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.

ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ.  ಕಾಂಗ್ರೆಸ್‌ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago