Featured

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ :ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ – Vishwanews24

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ, ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24

ಓಲಾ, ಊಬರ್​ ಆಟೋ ಚಾಲಕರು ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು . ಊಬರ್ ಓಲಾ , ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

51 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago