Featured

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ :ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ – Vishwanews24

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ, ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24

ಓಲಾ, ಊಬರ್​ ಆಟೋ ಚಾಲಕರು ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು . ಊಬರ್ ಓಲಾ , ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago