Featured

ಉಮೇಶ್ ಕತ್ತಿ ಅಂತಿಮ ಯಾತ್ರೆ ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ : ಸಿಎಂ – Vishwanews24

ಉಮೇಶ್ ಕತ್ತಿ ಅಂತಿಮ ಯಾತ್ರೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ: ಸಿಎಂ

ಬೆಳಗಾವಿ: ಇವತ್ತು, ನಾಳೆ ಮತ್ತು ನಾಡಿದ್ದು ಮೂರು ದಿನ ಶೋಕಾಚರಣೆ ಮಾಡಲು ತಿರ್ಮಾನ ಮಾಡಲಾಗಿದ್ದು, ಈ ಮೂರು ದಿನ ಯಾವುದೆ ಸರ್ಕಾರಿ ಕಾರ್ಯಕ್ರಮ ನಡೆಯುವುದಿಲ್ಲ.ದೊಡ್ದ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ರಾಜ್ಯ ಕಂಡ ಧೀಮಂತ ನಾಯಕ ಉಮೇಶ ಕತ್ತಿ ಎಂದು ಭಾವುಕರಾಗಿ ಹೇಳಿದರು.

ನಾನು ಅತ್ಯಂತ ಭಾರವಾದ ಹೃದಯದಿಂದ ಬೆಳಗಾವಿಗೆ ಬಂದಿದ್ದೇನೆ. ಇವತ್ತು ಉಮೇಶ ಕತ್ತಿ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಅಂತ್ಯಕ್ರಿಯೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಸಾರ್ವಜನಿಕ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಅಂತ್ಯಕ್ರಿಯೆ ಅವರ ತೋಟದಲ್ಲಿ ನೆರವೇರಲಿದೆ.ಜನರು ದೊಡ್ಡ ಪ್ರಮಾಣದಲ್ಲಿ ಬಂದಿದ್ದಾರೆ ಸಹಕಾರ ಮಾಡಬೇಕು. ಸರ್ಕಾರದ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲು ಆಜ್ಞೆ ಹೊರಡಿಸಲಾಗಿದೆ ಎಂದರು.

ತವರು ಜಿಲ್ಲೆಗೆ ಬಂದ ಉಮೇಶ್ ಕತ್ತಿ ಪಾರ್ಥಿವ ಶರೀರ : ಮುಗಿಲು ಮುಟ್ಟಿದ ಆಕ್ರಂದನ – Vishwanews24

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

22 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

26 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago