Featured

ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ : ಶಾಸಕ ಜಮೀರ್ – Vishwanews24

ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಮುತಾಲಿಕ್ ಅವರ ಸುಳ್ಳು ಆರೋಪ

ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.?

ಈ ಹಿಂದಿನಿಂದಲೂ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ

ಮುತಾಲಿಕ್ ಅವರಿಂದ ನಾವು ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ

ಇದೆಲ್ಲಾ ಮುಂಬರುವ ವಿಧಾನಸಭಾ ಚುನಾವಣೆಯ ಗಿಮಿಕ್ ಅಷ್ಟೇ

ಬೆಂಗಳೂರು: ಈ ಹಿಂದಿನಿಂದಲೂ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಮುತಾಲಿಕ್ ಅವರ ಸುಳ್ಳು ಆರೋಪ. ಅವರಿಂದ ನಾವು ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ.

ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡೋದಿಲ್ಲ ಎನ್ನುವಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರಗೀತೆಯನ್ನು ಉರ್ದು ಶಾಲೆಯಲ್ಲಿ ಹಾಡಲಾಗುತ್ತಿದೆ. ನಾವು ಈ ಹಿಂದಿನಿಂದಲೂ ಹಾಡಿಕೊಂಡು ಬರ್ತಾ ಇದ್ದೇವೆ. ಆದ್ರೇ ಬೇಕೆಂದೇ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲ ಎನ್ನೋ ವಿವಾದ ಸೃಷ್ಠಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.? ಇದೆಲ್ಲಾ ಮುಂಬರುವ ವಿಧಾನಸಭಾ ಚುನಾವಣೆಯ ಗಿಮಿಕ್ ಅಷ್ಟೇ. ಈಗ ಅದನ್ನೆಲ್ಲಾ ನಾ ಮಾತನಾಡೋದಿಲ್ಲ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಮಾತನಾಡುವೆ ಎಂದು ಹೇಳಿದ್ದಾರೆ.

Vishwa News 24

Recent Posts

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ – vishwanews24

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…

5 minutes ago

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ – vishwanews24

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ…

10 minutes ago

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ನಿರಾಕರಣೆ : ಕೇಂದ್ರಕ್ಕೆ ಸುಪ್ರೀಂ ನಿದೇರ್ಶನ ! vishwanews24

ವಿಮೆ ಇಲ್ಲದ ವಾಹನಗಳಿಗೆ ಬಂಕ್‌ಗಳಲ್ಲಿ ಪೆಟ್ರೋಲ್‌ ನಿರಾಕರಣೆ : ಪ್ರಾಯೋಗಿಕ ಯೋಜನೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ…

29 minutes ago

ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ – vishwanews24

ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ಷೇಪ ಮಂಗಳೂರು: ವಾಮಂಜೂರು ತಿರುವೈಲು ಶಾಲೆಯ ಸಮೀಪದ…

36 minutes ago

ಕಟಪಾಡಿ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್  – vishwanews24

ಕಟಪಾಡಿ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್  ಕಟಪಾಡಿಯ ಯೇಣಗುಡ್ಡೆಯ ತೇಕಲ್ ತೋಟದ ಬಳಿ ರಾಷ್ಟ್ರೀಯ ಹೆದ್ದಾರಿ 66…

45 minutes ago

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ – vishwanews24

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…

1 hour ago