ಮಂಗಳೂರು: ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಹಾಗೂ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಧೀಶ ಮಾನು ಅವರು ಆದೇಶಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…