ಉಳಿಯಾರಗೊಳಿ-ದಂಡತೀರ್ಥ ಸರ್ಕಾರದ ಆಟದ ಮೈದಾನಕ್ಕೆ “ಸಾರ್ವಜನಿಕ ಆಟದ ಮೈದಾನ” ಎಂದು ನಾಮಫಲಕಕಕ್ಕೆ ಪುರಸಭಾ ಸದಸ್ಯ ಪ್ರದೀಪ್ ಯು ಆಗ್ರಹ.
ಕಾಪು: ಪುರಸಭಾ ವ್ಯಾಪ್ತಿಯಲ್ಲಿ ಬರುವ ದಂಡತೀರ್ಥ ಉಳಿಯಾರಗೊಳಿಯಲ್ಲಿರುವ ಆಟದ ಮೈದಾನ ಸರ್ಕಾರದ ಅಧೀನದಲ್ಲಿರುವುದರಿಂದ ಮತ್ತು ಪಹಣಿ ಪತ್ರದಲ್ಲಿ ಕೂಡ ಸರ್ಕಾರಿ ಎಂಬುದು ಮುದ್ರಣವಿರುವುದರಿಂದ ಕಾಪು ಪುರಸಭೆಯ ವತಿಯಿಂದ ಸಾರ್ವಜನಿಕ ಆಟದ ಮೈದಾನ ಎಂಬ ನಾಮಕರಣ ಮಾಡಬೇಕೆಂದು ನಾಮನಿರ್ದೇಶನ ಸದಸ್ಯ ಪ್ರದೀಪ್ ಯು ಪುರಸಭಾ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರನ್ನು ಬುಧವಾರ ನಡೆದ ಕಾಪು ಪುರಸಭಾ ಸಮಾನ್ಯ ಸಭೆಯಲ್ಲಿ ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಾಧಿಕಾರಿ ವೆಂಕಟೇಶ ನಾವುಡ” ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…