Featured

ಉಳಿಯಾರಗೊಳಿ-ದಂಡತೀರ್ಥ ಸರ್ಕಾರದ ಆಟದ ಮೈದಾನಕ್ಕೆ “ಸಾರ್ವಜನಿಕ ಆಟದ ಮೈದಾನ” ಎಂದು ನಾಮಫಲಕಕಕ್ಕೆ ಪುರಸಭಾ ಸದಸ್ಯ ಪ್ರದೀಪ್ ಯು ಆಗ್ರಹ.vishwanews24

ಉಳಿಯಾರಗೊಳಿ-ದಂಡತೀರ್ಥ ಸರ್ಕಾರದ ಆಟದ ಮೈದಾನಕ್ಕೆ “ಸಾರ್ವಜನಿಕ ಆಟದ ಮೈದಾನ” ಎಂದು ನಾಮಫಲಕಕಕ್ಕೆ ಪುರಸಭಾ ಸದಸ್ಯ ಪ್ರದೀಪ್ ಯು ಆಗ್ರಹ.

ಕಾಪು: ಪುರಸಭಾ ವ್ಯಾಪ್ತಿಯಲ್ಲಿ ಬರುವ ದಂಡತೀರ್ಥ ಉಳಿಯಾರಗೊಳಿಯಲ್ಲಿರುವ ಆಟದ ಮೈದಾನ ಸರ್ಕಾರದ ಅಧೀನದಲ್ಲಿರುವುದರಿಂದ ಮತ್ತು ಪಹಣಿ ಪತ್ರದಲ್ಲಿ ಕೂಡ ಸರ್ಕಾರಿ ಎಂಬುದು ಮುದ್ರಣವಿರುವುದರಿಂದ ಕಾಪು ಪುರಸಭೆಯ ವತಿಯಿಂದ ಸಾರ್ವಜನಿಕ ಆಟದ ಮೈದಾನ ಎಂಬ ನಾಮಕರಣ ಮಾಡಬೇಕೆಂದು ನಾಮನಿರ್ದೇಶನ ಸದಸ್ಯ ಪ್ರದೀಪ್ ಯು ಪುರಸಭಾ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರನ್ನು ಬುಧವಾರ ನಡೆದ ಕಾಪು ಪುರಸಭಾ ಸಮಾನ್ಯ ಸಭೆಯಲ್ಲಿ ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಾಧಿಕಾರಿ ವೆಂಕಟೇಶ ನಾವುಡ” ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

 

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

41 seconds ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

9 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

43 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago