ಉಳಿಯಾರಗೊಳಿ-ದಂಡತೀರ್ಥ ಸರ್ಕಾರದ ಆಟದ ಮೈದಾನಕ್ಕೆ “ಸಾರ್ವಜನಿಕ ಆಟದ ಮೈದಾನ” ಎಂದು ನಾಮಫಲಕಕಕ್ಕೆ ಪುರಸಭಾ ಸದಸ್ಯ ಪ್ರದೀಪ್ ಯು ಆಗ್ರಹ.
ಕಾಪು: ಪುರಸಭಾ ವ್ಯಾಪ್ತಿಯಲ್ಲಿ ಬರುವ ದಂಡತೀರ್ಥ ಉಳಿಯಾರಗೊಳಿಯಲ್ಲಿರುವ ಆಟದ ಮೈದಾನ ಸರ್ಕಾರದ ಅಧೀನದಲ್ಲಿರುವುದರಿಂದ ಮತ್ತು ಪಹಣಿ ಪತ್ರದಲ್ಲಿ ಕೂಡ ಸರ್ಕಾರಿ ಎಂಬುದು ಮುದ್ರಣವಿರುವುದರಿಂದ ಕಾಪು ಪುರಸಭೆಯ ವತಿಯಿಂದ ಸಾರ್ವಜನಿಕ ಆಟದ ಮೈದಾನ ಎಂಬ ನಾಮಕರಣ ಮಾಡಬೇಕೆಂದು ನಾಮನಿರ್ದೇಶನ ಸದಸ್ಯ ಪ್ರದೀಪ್ ಯು ಪುರಸಭಾ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರನ್ನು ಬುಧವಾರ ನಡೆದ ಕಾಪು ಪುರಸಭಾ ಸಮಾನ್ಯ ಸಭೆಯಲ್ಲಿ ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಾಧಿಕಾರಿ ವೆಂಕಟೇಶ ನಾವುಡ” ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…